ಬಂಗಾಳ, ಸುಭಾಶ್ ಮತ್ತು ಎಮಿಲೀ ಶೆಂಕೆಲ್

ನನಗೆ ಬಂಗಾಳ ಇಷ್ಟವೆನ್ನುವ ನನ್ನ ಮಾತು ಕೇಳೀ ಕೇಳೀ ನಿಮಗೆ ಬೋರ್ ಬಂದಿರಬಹುದು. ಆದರೆ ನಾನಂತೂ ಹೇಳಿ ದಣಿದಿಲ್ಲ. ಹೌದು... ನನಗೆ ಬಂಗಾಳ ಇಷ್ಟ. ಯಾಕೆಂದರೆ, ಆಮೇಲೆ ವಿಶ್ವಮಾನವನಾಗಿ ಬೆಳೆದ ಸ್ವಾಮಿ ವಿವೇಕಾನಂದರು ಅಲ್ಲಿ ಹುಟ್ಟಿದವರು. ಪರಮಹಂಸ, ಶಾರದಾ ದೇವಿ, ಅರಬಿಂದೋ ಕೂಡಾ ಅಲ್ಲಿಯವರು. ಶಚೀಂದ್ರನಾಥ, ರಾಸ್ ಬಿಹಾರಿ, ಭಾಗಾ ಜತೀನನಂಥ ಕ್ರಾಂತಿಕಾರಿಗಳ ಹುಟ್ಟೂರು ಅದು. ನಿವೇದಿತಾ, ಸಾರಾ ಬುಲ್ ಮೊದಲಾದ ವಿದೇಶೀ ಹೆಣ್ಣುಮಕ್ಕಳು ನಮ್ಮವರೇ ಆಗಿ ನಮ್ಮನ್ನು ಪ್ರೀತಿಸಿದ ನೆಲ ಅದು. (ಇವ್ರೆಲ್ಲ ನಾನು ತುಂಬಾ ಮೆಚ್ಚಿಕೊಂಡಿರುವ,... Continue Reading →

Create a free website or blog at WordPress.com.

Up ↑