ಇದು ನಮ್ಮ ಅಳಿಲುಸೇವೆ, ನೀವೂ ಕೈಜೋಡಿಸ್ತೀರಾ?

ಹೌದು.  ತಮ್ಮೆಲ್ಲ ಸ್ವಾರ್ಥ, ಸ್ವಂತದ ತಲೆಬಿಸಿಗಳ ನಡುವೆಯೂ ನೈಸರ್ಗಿಕ ದುರಂತ, ಯುದ್ಧವೇ ಮೊದಲದ ಸಂದರ್ಭಗಳಲ್ಲಿ ಸಹಾಯಕ್ಕೆ ಧಾವಿಸುವ ಮೂಲಕ ನಮ್ಮ ಜನ ತಮ್ಮ ನೈಜ ಸಹೃದಯತೆಯನ್ನು ತೋರಿಸಿಕೊಟ್ಟಿದಾರೆ. ಸುನಾಮಿ ಬಂದೆರಗಿದಾಗ ಇತರ ದೇಶಗಲ ಸಹಾಯವನ್ನು ತಿರಸ್ಕರಿಸುವಷ್ಟು ಮಟ್ಟಿಗೆ ನಮ್ಮವರ ಸಹಾಯ ಕಾಣಿಕಎಗಳು ಹರಿದು ಬಂದಿತ್ತು, ಥೇಟ್ ಸುನಾಮಿಯ ಹಾಗೇ! ಜೊತೆಗೆ, ಅದನೆಲ್ಲ ಹಂಚುವ ಕೈಗಳು ಶುದ್ಧವಾಗಿರಬೇಕೆನ್ನುವುದಷ್ಟೆ ಗಮನಿಸಬೇಕಾದ ಸಂಗತಿ. ಅಂತಹ ಶುದ್ಧ ಹಸ್ತರಿಗೂ ಕಡಿಮೆಯೇನಿಲ್ಲ. ನಾವು ಅಷ್ಟೆಲ್ಲ ನಿರಾಶಾವಾದಿಗಳಾಗಬೇಕಿಲ್ಲ ಅಲ್ಲವೆ? ಇರಲಿ. ಈಗ ಹೇಳಹೊರಟಿರೋದು ಉತ್ತರ ಕರ್ನಾಟಕದಲ್ಲಿ... Continue Reading →

Create a free website or blog at WordPress.com.

Up ↑