ಕೌಲೇದುರ್ಗದ ಕಥೆ

ಮತ್ತೆ ಇದೊಂದು ಹಳೆಯ ಬರಹ. ಸರಿಯಾಗಿ ಒಂದು ವರ್ಷ ಹಿಂದೆ ಬರೆದಿದ್ದು. ಕೆಂಡ ಸಂಪಿಗೆಯಲ್ಲಿ ಪ್ರಕಟವಾಗಿ ಎಂಟು ತಿಂಗಳು ಕಳೆದಿವೆ. ಆದರೂ ಕವಲೇದುರ್ಗದ ನೆನಪು ತಾಜಾ ಆಗಿದೆ. ಕಾಲು ಮತ್ತೆ ಮತ್ತೆ ಅತ್ತ ಎಳೀತಿದೆ. ನಾವು ಆಗೆಲ್ಲ ಕೊಡಚಾದ್ರಿ, ಬರ್ಕಣ, ಜೋಗಿ ಗುಂಡಿ, ಸಿರಿಮನೆ ಜಲಪಾತ ಅಂತ ಅದೆಷ್ಟು ಸುತ್ತಾಡ್ತಿದ್ದೆವು ಗೊತ್ತಾ? (ಹಳೇ ಹಪ್ಪಟ್ಟು ಕಥೆ ಬಿಡಿ. ಹನ್ನೆರಡು- ಹದಿಮೂರು ವರ್ಷ ಹಿಂದಿನದು!) ಅದನ್ನೆಲ್ಲ ಬರೆಯುವ ಆಸೆ. ಫೋಟೋಗಳಿಲ್ಲ ಅನ್ನೋದು ಕೊರಗು. ಮತ್ತೀಗ ಅಲ್ಲೆಲ್ಲ ನಕ್ಸಲರ ಪಾರುಪತ್ಯ... Continue Reading →

Blog at WordPress.com.

Up ↑