ನಾಲ್ಕು ಮಾತು- ನಾಲ್ಕು ಮಂದಿಯ ಪ್ರತಿಕ್ರಿಯೆ

ಈ ಲೇಖನದಲ್ಲಿ ಹೇಳಿದ್ದೆ. ನನಗೆ ಚರ್ಚೆ ಬೇಕು, ಸರಿ ತಪ್ಪು ತಿಳಿಯಬೇಕು ಅಂತೆಲ್ಲಾ. ಅದಕ್ಕೆ ಸರಿಯಾಗಿ, ನನ್ಒಂದು ಕಥೆ, ನಾಲ್ಕು ಮಾತಿಗೆ ನಾಲ್ಕು ಮಂದಿ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ, ನನ್ನ ಉತ್ತರಗಳೂ ಇವೆ. ಇದರ ಮೂಲಕ ವಿಷಯ ವ್ಯಾಪ್ತಿ ದೊಡ್ಡದಾಗಿರುವುದರಿಂದ ಅದನ್ನು ಪ್ರತ್ಯೇಕವಾಗಿ ಹಾಕ್ತಿದೇನೆ. ಆಸಕ್ತಿಯಿದ್ದವರು ಮುಂದುವರೆಸಬಹುದು. ಚೇತನಾ, ವಿಶ್ವಮಾನವರ ಬಗ್ಗೆ ಯಾಕ್ರಿ ತಲೆ ಕೆಡಿಸ್ಕೋತೀರಾ?? ಗಾಂಧೀಜಿಯ ರಾಮರಾಜ್ಯ,ಕುವೆಂಪುರವ ವಿಶ್ವಮಾನವ ಕಲ್ಪನೆ ಎಲ್ಲ ಪುಸ್ತಕದಲ್ಲಿದ್ರೇನೆ ಚೆನ್ನ. ಕಾನೂನು ಕೈಗೆತ್ತಿದರ ಬಗ್ಗೆ ಆಕ್ಶೇಪ ಎತ್ತೋರು ತುಂಬಾ ಜನ ಸಿಗ್ತಾರೆ. ಕೊಲೆ... Continue Reading →

Create a free website or blog at WordPress.com.

Up ↑