ತೀರ ಇತ್ತೀಚಿನವರೆಗೂ ಅಂದರೆ ದಶಕದ ಹಿಂದಿನವರೆಗೂ ಇವೆಲ್ಲ ಇಷ್ಟು ಹದಗೆಟ್ಟಿರಲಿಲ್ಲ. ಅವರು ಮಾಡ್ತಾರೆ ಅಂತ ಇವ್ರು, ನೋಡ್ಕೊಂಡು ಸುಮ್ನಿರಬೇಕ ಅಂತ ಮತ್ತೊಬ್ರು ಎಲ್ರೂ ಕಾಂಪಿಟೇಷನ್ನಿನ ಮೇಲೆ ಧರ್ಮದ ಹೆಸರಲ್ಲಿ ಅನಾಚಾರ ಮಾಡೋರೇ. ಈ ಕರ್ಮಕಾಂಡಕ್ಕೆ ಹೊಸ ಸೇರ್ಪಡೆ- ಚರ್ಚಲ್ಲಿ ಕನ್ನಡದ ಬಾವುಟ ಹಾರಿಸಿದ್ದಕ್ಕೆ ತಕರಾರು ತೆಗೆದಿರುವ ಘಟನೆ. ಎಂಥ ಅಸಹ್ಯ-ವಿಕೃತ ಮನುಷ್ಯರು! ವಂದೇ ಮಾತರಂ ಗೀತೆಯನ್ನ ‘ಹಿಂದೂ ದೇವಿಯ ಪೂಜೆ’ ನಾವು ಅದನ್ನ ತಿರಸ್ಕರಿಸ್ತೇವೆ ಅಂತ ಕೆಲವರಂದರು. ನಾಲ್ಕು ಹೆಜ್ಜೆ ಮುಂದೆ ಹೋಗಿ ಶ್ರದ್ಧಾವಂತರ ಮನನೋಯಿಸುವ ಜೋಶಾವೇಶದ ಮಾತನ್ನೂ ಆಡಿದರು.... Continue Reading →
ಒಂದು ಕಥೆ, ನಾಲ್ಕು ಮಾತು…
ಒಂದು ಊರಿನಲ್ಲಿ ನಾಗರಹಾವೊಂದು ದೊಡ್ಡ ಹುತ್ತದಲ್ಲಿ ವಾಸವಿತ್ತು. ಅದು, ಒಮ್ಮೆ ನಾರದ ಮಹರ್ಷಿಗಳ ಪ್ರಭಾವಕ್ಕೆ ಒಳಗಾಗಿ ಅವರ ಶಿಷ್ಯನಾಯಿತು. ಹೀಗೆ ನಾರದರ ಶಿಷ್ಯತ್ವ ವಹಿಸಿದ ಕ್ಷಣದಿಂದಲೇ ಅದು ತನ್ನತನವನ್ನು ಬಿಟ್ಟುಕೊಟ್ಟು ಸಾಧುವಾಗಿಹೋಯಿತು. ಸರ್ಪ ಸಂನ್ಯಾಸ ತೆಗೆದುಕೊಂಡ ಸುದ್ದಿ ಆ ಊರಿನ ಹುಡುಗರಿಗೆ ಗೊತ್ತಾಯಿತು. ಸದಾ ನಾಲಿಗೆ ಹೊರಹಾಕುತ್ತ ಹೊಂಚು ಹಾಕುತ್ತಿದ್ದ ಸರ್ಪ, ಈಗ ಯಾವಾಗ ನೋಡಿದರೂ ತೆಪ್ಪಗೆ ಬಿದ್ದಿರುತ್ತಿತ್ತು. ಇದು ಹುಡುಗರ ಪಾಲಿಗೊಂದು ಮೋಜಿನಂತಾಯ್ತು. ಅವರು ಹೋಗುತ್ತ-ಬರುತ್ತ ಸರ್ಪದ ಬಾಲ ಹಿಡಿದೆಳೆಯುವುದು, ಕಾಲಿನಿಂದ ಝಾಡಿಸುವುದು, ಕಲ್ಲು... Continue Reading →
