ತುಂಬಾ ಸಿಹಿ, ಸ್ವಲ್ಪ ಕಹಿ- ನನ್ನ ಪ್ರವಾಸ ಕಥನ!

ಭುವನೇಶ್ವರದಿಂದ ಬರೋಬ್ಬರಿ ನಾಲ್ಕು ಗಂಟೆ ತಡವಾಗಿ ಹೊರಟ ರೈಲು ಅಂತೂ ಮರು ದಿನ ಇಳಿ ಮಧ್ಯಾಹ್ನದ ಹೊತ್ತಿಗೆ ಕರ್ನಾಟಕದ ಅಂಚು ಮುಟ್ಟಿತು. ಬಂಗಾರ ಪೇಟೆ, ಮಾಲೂರುಗಳೆಲ್ಲ ಹಾದು ಈ ಗೌಹಾಟಿ- ಬೆಂಗಳೂರು ಎಕ್ಸ್ ಪ್ರೆಸ್ಸು ಕೆ.ಆರ್.ಪುರದ ಸ್ಟೇಶನ್ನಿನಲ್ಲಿ ಒಂದು ಕ್ಷಣ ನಿಂತಿತು ನೋಡಿ.... ಆಆಆಆಆ.......... ಖ್ಷೀ....... ಉಹ್... ನನ್ನ ಹಾಳು ಇಂದ್ರಿಯಗಳಿಗೆ ಬೆಂಗಳೂರು ಬಂದಿದ್ದು ಗೊತ್ತಾಗಿಹೋಯ್ತು!                                   ಹತ್ತು ಮತ್ತೆರಡು ದಿನಗಳ ಕಾಲ ಸಾಸಿವೆ ಎಣ್ಣೆಯಲ್ಲೇ ಮುಳುಗೆದ್ದಿದ್ದರೂ ಹೊಟ್ಟೆ ಪಿಟ್ಟೆಂದಿರಲಿಲ್ಲ. ಮೂರು ಹೊತ್ತೂ ಆಲೂಗಡ್ಡೆ ತಿಂದಿದ್ದರೂ ಕೂದಲು... Continue Reading →

Create a free website or blog at WordPress.com.

Up ↑