ಸಂಜೆಯಾಗಲು ತವಕಿಪುದು ಮನ ದಕ್ಷಿಣೇಶ್ವರ ಯಾತ್ರೆಗೆ ಪರಮಹಂಸರ ತೀರ್ಥವಾಣಿಯ ಪಂಚ ಅಮೃತದ ಪಾತ್ರೆಗೆ... ( ಕುವೆಂಪು ರಚನೆ) ಸಾಕಾಗಿದೆ. ಒಂದು ಹತ್ತು ದಿನ ತಣ್ಣಗೆ ನನ್ನ ನೆಚ್ಚಿನ ಸ್ಥಳದಲ್ಲಿ ಇದ್ದು ಬರ್ತೇನೆ. ಪರಮಹಂಸರು, ಶಾರದಾ ದೇವಿ, ವಿವೇಕಾನಂದರು ಓಡಾಡಿದ ಜಾಗಗಳನ್ನ ಕಣ್ತುಂಬಿಸಿಕೊಂಡು ಬರ್ತೇನೆ. ಕುವೆಂಪು ಹಾಡಿದ್ದಂತೆ ಪ್ರತಿ ದಿನವೂ ಇದನ್ನು ನಾನು ಹಾಡುವವಳೇ. ಹಾಗೆಂದೇ ಮತ್ತೆ ಕೈಬೀಸಿ ಕರೆಯುತ್ತಿರುವ ದಕ್ಷಿಣೇಶ್ವರದತ್ತ ಪ್ರಯಾಣ. ನಾಳೆ ಹೊರಟಿದ್ದೇನೆ. ಬಂದಮೇಲೆ, ಕುವೆಂಪು ಅವರ ಅಧ್ಯಾತ್ಮಿಕ ಆಸಕ್ತಿಯ ಬಗ್ಗೆ, ಅವರು ರಾಮಕೃಷ್ಣ... Continue Reading →
