ಮತಕ್ಕೊಂದು ಬಣ್ಣ! ಅತಿ ಹೆಚ್ಚು ಕಚ್ಚಾಡುವ ಪ್ರಾಣಿಗಳು ಯಾವುವು?

ತೀರ ಇತ್ತೀಚಿನವರೆಗೂ ಅಂದರೆ ದಶಕದ ಹಿಂದಿನವರೆಗೂ ಇವೆಲ್ಲ ಇಷ್ಟು ಹದಗೆಟ್ಟಿರಲಿಲ್ಲ. ಅವರು ಮಾಡ್ತಾರೆ ಅಂತ ಇವ್ರು, ನೋಡ್ಕೊಂಡು ಸುಮ್ನಿರಬೇಕ ಅಂತ ಮತ್ತೊಬ್ರು ಎಲ್ರೂ ಕಾಂಪಿಟೇಷನ್ನಿನ ಮೇಲೆ ಧರ್ಮದ ಹೆಸರಲ್ಲಿ ಅನಾಚಾರ ಮಾಡೋರೇ. ಈ ಕರ್ಮಕಾಂಡಕ್ಕೆ ಹೊಸ ಸೇರ್ಪಡೆ- ಚರ್ಚಲ್ಲಿ ಕನ್ನಡದ ಬಾವುಟ ಹಾರಿಸಿದ್ದಕ್ಕೆ ತಕರಾರು ತೆಗೆದಿರುವ ಘಟನೆ. ಎಂಥ ಅಸಹ್ಯ-ವಿಕೃತ ಮನುಷ್ಯರು! ವಂದೇ ಮಾತರಂ ಗೀತೆಯನ್ನ ‘ಹಿಂದೂ ದೇವಿಯ ಪೂಜೆ’ ನಾವು ಅದನ್ನ ತಿರಸ್ಕರಿಸ್ತೇವೆ ಅಂತ ಕೆಲವರಂದರು. ನಾಲ್ಕು ಹೆಜ್ಜೆ ಮುಂದೆ ಹೋಗಿ ಶ್ರದ್ಧಾವಂತರ ಮನನೋಯಿಸುವ ಜೋಶಾವೇಶದ  ಮಾತನ್ನೂ ಆಡಿದರು.... Continue Reading →

Blog at WordPress.com.

Up ↑