ಇದು ನಮ್ಮ ಜಮ್ಮು, ಕಾಶ್ಮೀರ ಮತ್ತು ಲಡಾಖ್ ಪ್ರವಾಸದ ಕಥನ. ಹದಿನೆಂಟು ದಿನಗಳ ಈ ಪ್ರವಾಸ ಒಂದು ದಿವ್ಯಾನುಭೂತಿಯೇ ಆಗಿತ್ತು. ಈ ಕಥನದ ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ ಮಾಡಿ... ೨. ಸೆಖೆಯ ಸ್ವಾಗತ ಹಾಗೆ ನಾವು ಒಟ್ಟು ಆರು ಜನ ಹೊರಟೆವಲ್ಲ, ಈ ಪ್ರವಾಸದ ಹಿಂದೆ ನಮ್ಮೆಲ್ಲರಿಗೂ ನಮ್ಮದೇ ಆಸಕ್ತಿ- ಕಾರಣಗಳಿದ್ದವು. ಯೋಗೀಶ್ ಮತ್ತು ಸಚಿನ್ ಶತಾಯ ಗತಾಯ ಅಮರನಾಥಕ್ಕೆ ಹೋಗಿಯೇ ಬರುವುದು ಅಂತ ನಿರ್ಧರಿಸಿಕೊಂಡಿದ್ದರು. ಅವರ ಪೂರ್ತಿ ಗಮನ ಅದರತ್ತಲೇ ಇತ್ತು. ಅನೂಪನಿಗೆ... Continue Reading →
