ವಿವಾದ ಮತ್ತು ನನಗನಿಸಿದ್ದು….

ತಸ್ಲಿಮಾ ಬುರ್ಖಾಕೆ ಬೆಂಕಿ ಹಾಕಿ ಅಂದಿದ್ದಳು. ಜನ ಸಾರ್ವಜನಿಕ ಆಸ್ತಿಗೆ ಬೆಂಕಿ ಇಟ್ಟರು. ದೊಂಬಿ ಹತ್ತಿಕ್ಕಲು ನಡೆದ ಗೋಲೀಬಾರಿನಲ್ಲಿ ಒಬ್ಬ ಅಮಾಯಕ ಪ್ರಾಣ ತೆತ್ತರೆ, ಏನೂ ಅರಿಯದ ಹುಡುಗ ಇರಿತಕ್ಕೊಳಗಾದ. ಸಾಕಷ್ಟು ನಷ್ಟವಾಯ್ತು. ಎಲ್ಲಕ್ಕಿಂತ ಜನರ ಮನಸುಗಳು ಮತ್ತಷ್ಟು ಮುರುಟಿಹೋದವು. ಈ ಹೊತ್ತು ನನ್ನ ನೋವು, ಸಮಾಜ ಯಾಕಿಷ್ಟು ಅಸಹಿಷ್ಣುವಾಗಿದೆ ಅನ್ನುವುದರ ಬಗ್ಗೆ. ತಸ್ಲಿಮಾಳ ಬರಹಗಳು ಹೊಸತೇನಲ್ಲ. ಸಾರ್ವಜನಿಕ ಓದಿಗೆ ಸಿಗುತ್ತಿರುವುದೂ ಮೊದಲ ಸಾರ್ತಿಯಲ್ಲ. ಈ ಬಾರಿ ಪತ್ರಿಕೆ ಆಕೆಯ ಲೇಖನವನ್ನು ಪ್ರಕಟಿಸಿದ ಸಮಯ ಸರಿಯಿಲ್ಲ. ಹಬ್ಬದ... Continue Reading →

Blog at WordPress.com.

Up ↑