ವ್ಯವಸ್ಥೆಯ ತಲೆ ಕಡಿದರೆ ಆದರ್ಶ ಚಿಗುರುವುದಂತೆ!

"ಹಂಗಂದ್ರೆ ಹೆಂಗೇ ಅಮ್ಮಿ? ಸುಖಾಸುಮ್ನೆ ಯಾರೋ ಅಡ್ನಾಡಿಗಳು ಕೇಳಿದ್ರು ಅಂತ ಹಂಗೆಲ್ಲ ಮನೆ- ಜಮೀನು ಕೊಟ್ಬಿಡಕ್ಕಾಗ್ತದಾ? ಅದ್ಕೇಯ, ನಾ ನಿಮ್ಮಪ್ಪನ್ ಹತ್ರ ಬಡ್ಕಂಡಿದ್ದು. ಓದ್ಸೋ ಉಸಾಬ್ರಿ ಬೇಕಾಗಿಲ್ಲ, ಸುಮ್ನೆ ನಮ್ಮಣ್ಣನ ಮಗನ ಕೈಲಿ ತಾಳಿ ಕಟ್ಟಿಸ್ಬಿಡಿ ಅಂತ" ಅಮ್ಮ ವಟಗುಡ್ತಿದ್ದಳು. ಹಾಗೆ ಅವಳು ನನ್ನ ಮೇಲೆ ಹರಿಹಾಯೋದಕ್ಕೆ ಕಾರಣವೂ ಇತ್ತು... ಅದೇ ತಾನೆ ನಾನು ಕಾಲೇಜಿಂದ ಮನೇಗೆ ಹೊರಟಿದ್ದೆ. ಈಗ ಇಲ್ಲವಾಗಿರೋ ಆ ಇಬ್ಬರು ಹೆಣ್ಮಕ್ಕಳು ನನ್ನ ದಿಕ್ಕು ತಪ್ಪಿಸಿದ್ದರು. ತಿಳಿಯಾಗಿದ್ದ ನನ್ನ ಮನಸಿಗೆ ಆದರ್ಶಗಳ ಕಲ್ಲೆಸೆದು... Continue Reading →

Create a free website or blog at WordPress.com.

Up ↑