ಗಾಂಧಿ, ಅಪ್ಪ ಮತ್ತು ವ್ಯವಸ್ಥೆಯ ಮೇಲಿನ ದ್ವೇಷ!

“ನಾನು ಅಪ್ಪನನ್ನ ದ್ವೇಷಿಸ್ತೇನೆ. ಅದಕ್ಕೇ, ಅಂತಹ ಅಪ್ಪಂದಿರನ್ನ ಸೃಷ್ಟಿಸುವ ಈ ವ್ಯವಸ್ಥೆಯನ್ನೂ ದ್ವೇಷಿಸ್ತೇನೆ” ಅಂತ ಅಂವ ಪತ್ರ ಬರೆದಿಟ್ಟು ಹೋಗಿದ್ದ! “ಹಾಗೇನೂ ಇಲ್ಲ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಗಾಂಧೀಜಿ ಏನಲ್ಲ. ತುಂಡು ಲಂಗೋಟಿ ಉಟ್ಟು ಉಪವಾಸ ಕುಂತ ಮಾತ್ರಕ್ಕೆ ಬಿಳಿಯರು ಓಡಿಹೋಗಿಬಿಟ್ರು ಅನ್ನೋದು ಮೂರ್ಖತನ!” ಅಣ್ಣ ವಾದಿಸ್ತಿದ್ದ. ಅಪ್ಪನ ಮುಖ ಸುಟ್ಟ ಬದನೆಕಾಯಿ ಆಗಿತ್ತು. ಮಾತಿಗೆ ಮಾತು ಬೆಳೀತು. “ಗಾಂಧೀಜಿ ಅಹಿಂಸಾವಾದಿಯಾಗಿದ್ರು, ಸಹನಾಮೂರ್ತಿಯಾಗಿದ್ರು…” ಅಂತ ಅಂವ ಕಿರುಚಾಡಿದ. ” ಅವರು ಯಾವತ್ತೂ ಯಾರನ್ನೂ ನೋಯಿಸಿದೋರಲ್ಲ. ಬಡ್ಡೀ... Continue Reading →

Create a free website or blog at WordPress.com.

Up ↑